ಅರಳು-ಮರಳು
ಅರವತ್ತರ ಅರಳು ಮರಳಿನ ಮೂರ್ತಿ
ಇವರಿಗೇ ಗೊತ್ತಿಲ್ಲವೇ ರಾಷ್ಟ್ರಗೀತೆಯ ಕೀರ್ತಿ ?
ಬೆಳಿಸಿಕೊಳ್ಳಿ ,ನಾಡಿನ ನೆಲ-ಜಲದ ಬಗ್ಗೆ ಪ್ರೀತಿ....
ಗೊಸುಂಬೆಗಳು....
ನಮಗೆಕಪ್ಪಾ ಕಾವೇರಿ ನೀರು
ನಾವು ಕುಡಿಯೋದು ಬೀಸಿಲೇರಿ ನೀರು/ಬೀರು
ಅನ್ನೊ ಗೊಸುಂಬೆಗಳ ನಡುವೆ
ನ್ಯಾಯ ಅನ್ನೊದು ಮರೀಚಿಕೆಯೇ!!!!!!
ಮಳಿ.....
ಎಲ್ಲಿ ಹೋಗಿದಿ ಮಳಿ
ಒಣಗ್ಯಾವ ಹೊಲದಾನ ಬೆಳಿ
ಬತ್ತ್ಯಾವ ಊರಿನ ಹೊಳಿ
ತಪ್ಪ್ಯಾವ ರೈತರ ಜೀವನದ ಹಳಿ
ಅಡು ಭೂತಾಯಿ ಜೊತೆ ಓಕುಳಿ
ಆಗ ನೋಡು ಎಲ್ಲಾರ ಮಕದ್ಯಾಗ ಕಳಿ.....
ಅರವತ್ತರ ಅರಳು ಮರಳಿನ ಮೂರ್ತಿ
ಇವರಿಗೇ ಗೊತ್ತಿಲ್ಲವೇ ರಾಷ್ಟ್ರಗೀತೆಯ ಕೀರ್ತಿ ?
ಬೆಳಿಸಿಕೊಳ್ಳಿ ,ನಾಡಿನ ನೆಲ-ಜಲದ ಬಗ್ಗೆ ಪ್ರೀತಿ....
ಗೊಸುಂಬೆಗಳು....
ನಮಗೆಕಪ್ಪಾ ಕಾವೇರಿ ನೀರು
ನಾವು ಕುಡಿಯೋದು ಬೀಸಿಲೇರಿ ನೀರು/ಬೀರು
ಅನ್ನೊ ಗೊಸುಂಬೆಗಳ ನಡುವೆ
ನ್ಯಾಯ ಅನ್ನೊದು ಮರೀಚಿಕೆಯೇ!!!!!!
ಮಳಿ.....
ಎಲ್ಲಿ ಹೋಗಿದಿ ಮಳಿ
ಒಣಗ್ಯಾವ ಹೊಲದಾನ ಬೆಳಿ
ಬತ್ತ್ಯಾವ ಊರಿನ ಹೊಳಿ
ತಪ್ಪ್ಯಾವ ರೈತರ ಜೀವನದ ಹಳಿ
ಅಡು ಭೂತಾಯಿ ಜೊತೆ ಓಕುಳಿ
ಆಗ ನೋಡು ಎಲ್ಲಾರ ಮಕದ್ಯಾಗ ಕಳಿ.....
8 comments:
ಲಾಸ್ಟ್ ವನ್ ಚನಾಗಿದೆ. ಫಸ್ಟ್ ಟೂಅಲ್ಲಿ ಕಾಳಜಿ ಇದೆ.
ಮಹಾಂತೇಶ್,
ಮಸ್ತ್ ಆಗಿದೆ ಮುರೂ ಹನಿಗಳು. ಕಡೆದಂತೂ ಭಾರೀ ಮಸ್ತ್ ಐತ್ ನೋಡ್ರಿ.
ಇನ್ನೂ ಉಗೀರಿ ರಾಷ್ಟ್ರಗೀತೆ ಬಗ್ಗೆ ಹಾಗೆ ಮಾತಾಡೋದರಿಗೆ..
Too Good sir.. keep writing such hanigalanna ...
ಕವಿತಾ ಚಲೋ ಅದಾವರ್ಯಪಾ, ಕಡೆದ್ದಂತೂ ಬಾಳ ಮನಸಿಗೆ ಹತ್ತೀತು..
ಹಿಂಗ ಬರಿತಿರ್ರಿ ಮತ್ತ ಬರ್ತೆನ್ರೀ
ಸುಶ್ರುತ
ಪ್ರತಿಕ್ರಿಯೆಗೆ ಧನ್ಯವಾದಗಳು.
ರಾಜೇಶ್,
ನಿಮಗೆ ಮಸ್ತ ಅನ್ನಿಸಿದ್ದು ಕೇಳಿ ಮಸ್ತ ಅನ್ನಿಸಿತು.
ಶಿವ,
ಉಗಿತ ನಡೀತಾನೆ ಇದೆ.
ಗುರು,
ಪ್ರತಿಕ್ರಿಯೆಗೆ ಧನ್ಯವಾದಗಳು.
shettare,
ಭೇಟಿ ಕೊಟ್ಟಿದ್ದಕ್ಕೆ ಧನ್ಯವಾದಗಳು.ಹೀಗೆ ಬರ್ತಾ ಇರಿ
ಪ್ರಿಯ ಆತ್ಮೀಯ ಸ್ನೇಹಿತರೆ,
ನಿಮ್ಮ ಹನಿಗವನಗಳು ಬಹಳ ಸುಂದರವಾಗಿದೆ.
ನಾನು ಕನ್ನಡ ಹನಿಗಳ ಬಳಗದಿಂದ ವಿನಂತಿಸಿಕೊಳ್ಳುತ್ತಿರುವುದೇನೆಂದರೆ, ನಮ್ಮ ಕನ್ನಡ ಹನಿಗಳು ಹಾಸ್ಯ್, ಕವನ, ಹನಿಗವನ ಇನ್ನೂ ಹತ್ತು ಹಲವನ್ನು ಹೊಂದಿದೆ.
http://kannadahanigalu.com/
ನೀವು ಮೀಕ್ಷಿಸಿ, ನಿಮ್ಮ ಬ್ಲಾಗ್ನಲ್ಲಿ ಪ್ರಕಟಿಸುವಿರಾ, ಹಾಗೆಯೇ ಕನ್ನಡ ಹನಿಗಳಲ್ಲಿಯು ನಿಮ್ಮ ಬ್ಲಾಗ್ನ್ನು ಪ್ರಕಟಿಸುತ್ತೇವೆ.
ಹಾಗೆಯೇ ಸಾದ್ಯವಾದಲ್ಲಿ ನಿಮ್ಮಲ್ಲೂ ಕವನ, ಚುಟುಕ, ಕವಿತೆ, ಹಾಸ್ಯ ಮುಂತಾದವುಗಳಿದ್ದರೆ ನಿಮ್ಮ ಹೆಸರಿನಲ್ಲಿ ಪ್ರಕಟಿಸಬಹುದು.
ದಯವಿಟ್ಟು ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಾಗಳಿಗೆ ನಮಗೆ ಬರೆದು ತಿಳಿಸಿ.
ಧನ್ಯವಾದಗಳೊಂದಿಗೆ.....
Kannadahanigalu Team
kannadajokes@gmail.com
wonder ಅಯ್ತ್ರಿ
Post a Comment